ಶಿಕ್ಷಣದ ಹಕ್ಕು , ಆಯವ್ಯಯದಲ್ಲಿ ಮುಂದುವರೆದ ನಿರ್ಲಕ್ಷ್ಯ

✍ ನಿರಂಜನಾರಾಧ್ಯ.ವಿ.ಪಿ. ಶಿಕ್ಷಣತಜ್ಞರು ನಮಗೆ ತಿಳಿದಿರುವಂತೆ, ಕೋವಿಡ್‌  19 ಮಾರ್ಚ್ 2020 ರಿಂದ ಇಲ್ಲಿಯವರೆಗೆ ಭಾರತದಲ್ಲಿ ಶಾಲಾ ಶಿಕ್ಷಣ ವ್ಯವಸ್ಥೆಯ ಮೇಲೆ ಅತ್ಯಂತ  ದುರಂತ ಪರಿಣಾಮವನ್ನು ಬೀರಿದೆ. ಶಿಕ್ಷಣದ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ, ಶಿಕ್ಷಣ ಕ್ಷೇತ್ರಕ್ಕೆ, ಅದರಲ್ಲೂ  ವಿಶೇಷವಾಗಿ ಶಾಲಾ ಶಿಕ್ಷಣಕ್ಕೆ   ಬಂದೊದಗಿರುವ  ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯವಾದ ಸಂಪನ್ಮೂಲಗಳನ್ನು ಕ್ರೋಢೀಕರಿಸುವ ನಿಟ್ಟಿನಲ್ಲಿ  ಆಯವ್ಯಯದ ಬಗ್ಗೆ ಇದ್ದ ದೊಡ್ಡ  ನಿರೀಕ್ಷೆಗಳು ಹುಸಿಯಾಗಿವೆ. ಶಿಕ್ಷಣ ಕ್ಷೇತ್ರಕ್ಕೆ ಸೂಕ್ತ ಆದ್ಯತೆ ಹಾಗೂ ಮಹತ್ವ ಸಿಕ್ಕಿಲ್ಲ. ಇದರಿಂದಾಗಿ, ಮಕ್ಕಳ ಕಲಿಕಾ ಕಾರ್ಯಕ್ರಮ,   ಪೋಷಣೆ ಮತ್ತು ಯೋಗಕ್ಷೇಮ ಸೇರಿದಂತೆ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ … Continue reading ಶಿಕ್ಷಣದ ಹಕ್ಕು , ಆಯವ್ಯಯದಲ್ಲಿ ಮುಂದುವರೆದ ನಿರ್ಲಕ್ಷ್ಯ