ಅಸ್ತಿತ್ವವನ್ನು ಕೆಡವಿದ ಬುಲ್ಡೋಝರ್
ಭಾಗ :6 ರಿಯಾಝ್ ಅಂಕತಡ್ಕಪತ್ರಿಕೋದ್ಯಮ ವಿದ್ಯಾರ್ಥಿ, ಮಂಗಳೂರು ವಿಶ್ವವಿದ್ಯಾನಿಲಯ “ಭಾರತದಲ್ಲಿ ಜೀವಿಸಬೇಕಾದರೆ ಜೈ ಶ್ರೀರಾಮ್ ಹೇಳಬೇಕು” ಎನ್ನುವ ಘೋಷಣೆಗಳನ್ನು ಕೂಗುತ್ತಾ, ಕೈಯಲ್ಲಿ ಕತ್ತಿ, ಖಡ್ಗ, ಪಿಸ್ತೂಲ್ ಗಳನ್ನು ಹಿಡಿದುಕೊಂಡು ಮೆರವಣಿಗೆ ನಡೆಸುವ, ಮಸೀದಿಗಳ ಮುಂದೆ ಇಸ್ಲಾಮಿನ, ಮುಸಲ್ಮಾನರ ವಿರುದ್ಧ ಕೇಕೆಗಳನ್ನು ಹಾಕುವ ಭಯೋತ್ಪಾದಕರ ಗುಂಪನ್ನು ನೀವು ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಕಂಡಿರಬಹುದು. ಇದು ಎಲ್ಲಾ ಪ್ರಜೆಗಳಿಗೂ ತಮ್ಮ ತಮ್ಮ ಧರ್ಮವನ್ನು ಆಚರಿಸುವ, ಅನುಸರಿಸುವ ಮತ್ತು ಪ್ರಚಾರಪಡಿಸುವ ಸಮಾನ ಅವಕಾಶ ನೀಡಿದಂತಹಾ ಧರ್ಮನಿರಪೇಕ್ಷ ದೇಶವಾದ ಭಾರತದಲ್ಲಿ ಎಂಬುದು ಆಘಾತಕಾರಿ ಮತ್ತು ಬೇಸರದ ಸಂಗತಿಯಾಗಿದೆ. ಗಲಭೆಕೋರರನ್ನು ತಡೆದು ಕಟ್ಟಿಹಾಕಬೇಕಾದ ಸರ್ಕಾರ ಮಾತ್ರ ತಮ್ಮ ಉಳಿವಿಗಾಗಿ, … Continue reading ಅಸ್ತಿತ್ವವನ್ನು ಕೆಡವಿದ ಬುಲ್ಡೋಝರ್