ಪೂರ್ವಜರು ಮಾಡಿದ ಅಪರಾಧಕ್ಕಾಗಿ ಇವರನ್ನೀಗ ನಾವು ದ್ವೇಷಿಸಬೇಕೇ?
✍ ರವಿಕಿರಣ್ ರೈ, ಕದ್ರಿ, ಮಂಗಳೂರು ಆಗಿನ ಮುಸ್ಲಿಮರ ಪೂರ್ವಜರು ನವಾಬ ಸುಲ್ತಾನರ ಸೇನೆಯಲ್ಲಿದ್ದುಕೊಂಡು ಹಿಂದೂ ದೇವಸ್ಥಾನಗಳನ್ನು ಲೂಟಿ ಹೊಡೆದಿದ್ದಾರೆ, ಅದಕ್ಕಾಗಿ ಈಗಿನ ಮುಸ್ಲಿಮರನ್ನೂ ಹಿಂದೂ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡಲು ಬಿಡುತ್ತಿಲ್ಲ ಎಂಬ ವಿವರಣೆ ಹಿಂದುತ್ವ ಸಂಘಟನೆಗಳದ್ದು. 1665ರಲ್ಲಿ ನಮ್ಮ ಕುಂದಾಪುರ ತಾಲೂಕಿನ ಬಸರೂರು ಒಂದು ದೊಡ್ಡ ಬಂದರಾಗಿದ್ದು ಅಲ್ಲಿ ಅರಬಿಗಳು, ಪೋರ್ಚುಗೀಸರು ಮತ್ತು ಸ್ಥಳೀಯ ಜೈನರು, ನಾಡವರು ವಿದೇಶದೊಂದಿಗೆ ಭಾರೀ ವ್ಯಾಪಾರ ಮಾಡುತ್ತಿದ್ದರು. ಬಸರೂರು ಬಂದರ್ನಿಂದ ದೊಡ್ಡ ಪ್ರಮಾಣದಲ್ಲಿ ಕರಿಮೆಣಸು, ಮಸಾಲೆ ಪದಾರ್ಥ ಮತ್ತು ಅಕ್ಕಿ ಅರಬಿ ದೇಶಕ್ಕೆ ನಿರ್ಯಾತವಾಗುತ್ತಿತ್ತು. ಆ ಸಮಯದಲ್ಲಿ ಬಸರೂರು ಅತ್ಯಂತ ಸಮೃದ್ಧ ಪ್ರದೇಶವಾಗಿತ್ತು. … Continue reading ಪೂರ್ವಜರು ಮಾಡಿದ ಅಪರಾಧಕ್ಕಾಗಿ ಇವರನ್ನೀಗ ನಾವು ದ್ವೇಷಿಸಬೇಕೇ?