ಶಿಕ್ಷಕರ ಮೌನ
✍ ವಿವೇಕಾನಂದ ಹೆಚ್.ಕೆ. ಇತ್ತೀಚೆಗೆ ಮಂಡ್ಯ ಜಿಲ್ಲೆಯ ಶಾಸಕರೊಬ್ಬರು ಒಂದು ಶಾಲೆಯ ಮುಖ್ಯೋಪಾಧ್ಯಾಯರಿಗೋ ಅಥವಾ ಪ್ರಾಂಶುಪಾಲರಿಗೋ ಸಾಕಷ್ಟು ಜನಗಳ ಮುಂದೆ ಕಪಾಳಕ್ಕೆ ಹೊಡೆಯುತ್ತಾರೆ. ಅದು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಾ ಕಡೆ ಪ್ರಸಾರವಾಗುತ್ತದೆ. ಸರಿ ತಪ್ಪು ಏನೇ ಇರಲಿ ಯಾರದೇ ಇರಲಿ ಒಬ್ಬ ಶಿಕ್ಷಕರಿಗೆ ಜನ ಪ್ರತಿನಿಧಿಯೊಬ್ಬರು ಬಹಿರಂಗವಾಗಿ ಹೊಡೆಯುತ್ತಾರೆ ಎಂದರೆ ಅದು ಒಂದು ಗಂಭೀರ ಅಪರಾಧ. ಈ ದೇಶದ ಕಾನೂನು, ಇಲ್ಲಿನ ಪೋಲೀಸರು, ಇಲ್ಲಿನ ಅಧಿಕಾರಿಗಳು ಮತ್ತು ಸಂಬಂಧಪಟ್ಟವರು ಈಗಾಗಲೇ ಶಾಸಕರನ್ನು ಬಂಧಿಸಿ ಕ್ರಮಕೈಗೊಳ್ಳಬೇಕಾಗಿತ್ತು. ಮಾಧ್ಯಮಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಸುದ್ದಿಗಳನ್ನು ಪ್ರಸಾರ ಮಾಡಿ ಸರ್ಕಾರದ ಮೇಲೆ ಒತ್ತಡ … Continue reading ಶಿಕ್ಷಕರ ಮೌನ